ಶುಕ್ರವಾರ, ಡಿಸೆಂಬರ್ 04, 2009

ತೋರಿತ್ತಾದಡೆ ವಿಷಯ; ತೋರದಿದ್ದಡೆ ಶೂನ್ಯ!

ಅರಿದಡೆ ಆತ್ಮನಲ್ಲ ; ಅರಿಯದಿದ್ದಡೆ ಆತ್ಮನಲ್ಲ;
ತೋರಿತ್ತಾದಡೆ ವಿಷಯ; ತೋರದಿದ್ದಡೆ ಶೂನ್ಯವೆನಿಸುಗು ;
ಬೊಮ್ಮದ ಅರಿವಿನ್ನೆಲ್ಲಿಯದೋ ?
ಅವು ತಾನರಿವಾಗಿದ್ದು , ಸ್ವಾನುಭಾವದ ಹೊರೆಯಲ್ಲಿದ್ದು,
ಸನ್ನಿಧಿ, ನಿತ್ಯನಿಜಾನನ್ದಾತ್ಮ
ಉರಿಲಿಂಗ ಪೆದ್ಡಿ ಪ್ರಿಯ ವಿಶ್ವೇಶ್ವರನೆನ್ದರಿವುದು.

                                            .......ಉರಿಲಿಂಗ ಪೆದ್ಡಿ



Get this widget
|
Track details
|
eSnips Social DNA

ಈ ವಚನವನ್ನು ಹೆಂಗೆ ಅರ್ಥ ಮಾಡಿಕೊಳ್ಳಬೇಕೋ ತಿಳಿಲಿಲ್ಲ. ನೀವು ಯಾರಾದರೂ ಈ ಬಗ್ಗೆ ಬರೀತೀರ?

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ