ವಚನ-ಸವಿತೃ
ಕೆಲ ವಚನಗಳ ಸಂಗ್ರಹ / Audios / English Translations of Vachanas
ಭಾನುವಾರ, ಜುಲೈ 18, 2010
ಎತ್ತನೇರಿ ಎತ್ತನೆರಸುವರು
ಭಾವದೊಲ್ಲಬ್ಬ ದೇವರ ಮಾಡಿ
ಮನದೊಲ್ಲೊಂದು ಭಕ್ತಿಯ ಮಾಡಿ
ಕಾಯದ ಕೈಯಲಿ ಕಾಯ ಉಂಟೆ
ವಾಯಕ್ಕೆ ಬಳಲುವರು ನೋಡ
ಎತ್ತನೇರಿ ಎತ್ತನೆರಸುವರು
ಎತ್ತ ಹೋದರಯ್ಯ ಗುಹೇಶ್ವರಾ
............. ಅಲ್ಲಮ ಪ್ರಭು
http://www.raaga.com/player4/?id=72718&mode=100&rand=0.18715097568929195
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನವೀನ ಪೋಸ್ಟ್
ಹಳೆಯ ಪೋಸ್ಟ್
ಮುಖಪುಟ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ