ಕುರುಹು ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ಕುರುಹು ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ಸೋಮವಾರ, ಡಿಸೆಂಬರ್ 13, 2010

ಕುರುಹು ಹಿಡಿದ ಕಾರಣ!

ಅರಿಯದ ಕಾರಣ ಕುರುಹುವಿಡಿವೆನಲ್ಲದೆ
ಅರಿದ ಬಳಿಕ ಇನ್ನೇನೊ ?
ಬಿಟ್ಟಡೆ ಸಮಯವಿರೋಧ, ಬಿಡದಿದ್ದರೆ ಜ್ಞಾನವಿರೋಧ.
ಗುಹೇಶ್ವರಲಿಂಗವು ಉಭಯ ದಳದ ಮೇಲೈದಾನೆ ಕಾಣಾ ಸಿದ್ಧರಾಮಯ್ಯಾ
                                                                        ............................ಅಲ್ಲಮ ಪ್ರಭು


ಇದು ಶರಣರ ತತ್ವದ ಪ್ರಮುಖ ಅಂಶ. ಇಷ್ಟ ಲಿಂಗದ ಅವಶ್ಯಕತೆಯ ಬಗ್ಗೆ ಸ್ಪಷ್ಟತೆ ನೀಡುತ್ತೆ.

ಭಾನುವಾರ, ಜುಲೈ 18, 2010

ಕುರುಹಳಿದು.. ಅರಿವರಿದು!

ದೇಹಭಾವವಳಿದಲ್ಲದೆ ಜೀವ ಭಾವವಳಿಯದು
ಜೀವ ಭಾವವಳಿದಲ್ಲದೆ ಭಕ್ತಿ ಭಾವವಳವಡದು
ಅರಿವು ತಲೆದೋರಿದಲ್ಲದೆ ಕುರುಹು ನಷ್ಟವಾಗದು
ಕುರುಹು ನಷ್ಟವಾಗಲ್ಲದೆ ಮಾಯೆ ಹಿಂಗದು
ಇದು ಕಾರಣ ಕಾಯದ ಜೀವದ ಹೊಲಿಗೆ ಅಳಿದ ಭೇಧವ ತಿಳಿಯಬಲ್ಲರೆ
ಗುಹೇಶ್ವರಲಿಂಗದ ಅರಿವು ಸಾಧ್ಯಬಹುದು ಸಿದ್ದರಾಮಯ್ಯ

..................ಅಲ್ಲಮ ಪ್ರಭು

http://www.raaga.com/player4/?id=72720&mode=100&rand=0.4384112348780036

.......................